mepratap's profile picture. Modi Bhakt | BJP Worker

Prathap Simha

@mepratap

Modi Bhakt | BJP Worker

‘Incredible’ meet with PM Modi, ‘optimistic’ about days ahead, says new US envoy indianexpress.com/article/india/…

mepratap's tweet image. ‘Incredible’ meet with PM Modi, ‘optimistic’ about days ahead, says new US envoy
indianexpress.com/article/india/…

Prathap Simha reposted

Aura of Narendra Modiji is UNMATCHABLE - Rishabh Shetty


Prathap Simha reposted

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ. @H_D_Devegowda

BSYBJP's tweet image. ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ.

@H_D_Devegowda

Prathap Simha reposted

"I am proud to be a Hindu. Hindusim has gifted Gita, Vedas, Yoga, Meditation, Ayurveda to mankind, I have named my children after Hindu deities Lakshmi, Ganesha and Krishna Balaram. I am practising Hindu, I go to Temples to chant, pray and celebrate" - Julia Roberts


Prathap Simha reposted

On his birth anniversary, paying homage to Loknayak JP, one of India’s most fearless voices of conscience and a tireless champion for democracy and social justice.


Prathap Simha reposted

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಇಂದು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಹೆಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ, ಹಾರೈಸಿದರು.

JanataDal_S's tweet image. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಇಂದು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಹೆಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ, ಹಾರೈಸಿದರು.
JanataDal_S's tweet image. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಇಂದು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಹೆಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ, ಹಾರೈಸಿದರು.

ನಿಮ್ಮ ಮೂಗಿನ ಕೆಳಗಿರುವ ಮೈಸೂರಿನ ಹೃದಯ ಭಾಗದಲ್ಲಿ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ನಡೆದಿದ್ದರೂ ಎಲ್ಲಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸಮಾಜವಾದಿ ಹಿನ್ನಲೆಯಿಂದ ಬಂದ ನೀವು ಕಾಂಗ್ರೆಸ್ಸಿಗೆ ಹೋದ ಮೇಲೆ ಸಂವೇದನೆಯನ್ನೇ ಕಳೆದುಕೊಂಡಿರಾ ಸರ್?


ಕಡಲತೀರದ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕವಿ, ಕಾದಂಬರಿಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶಿವರಾಮ ಕಾರಂತ ಅವರ ಜನ್ಮದಿನದ ಸ್ಮರಣೆಗಳು. #shivaramkaranth

mepratap's tweet image. ಕಡಲತೀರದ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕವಿ, ಕಾದಂಬರಿಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶಿವರಾಮ ಕಾರಂತ ಅವರ ಜನ್ಮದಿನದ ಸ್ಮರಣೆಗಳು.

#shivaramkaranth

ಪ್ರತಿ ವರ್ಷ ಅಕ್ಟೋಬರ್ 10 ರಂದು ರಾಷ್ಟ್ರೀಯ ಅಂಚೆ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆಯು ದೇಶಕ್ಕೆ ಸಲ್ಲಿಸುತ್ತಿರುವ ಕೊಡುಗೆಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜನರನ್ನು ಸಂಪರ್ಕಿಸುವ ಒಂದು ಭಾಗವಾಗಿರುವ ಅಂಚೆ ಸೇವೆಗಳು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಕೊಡುಗೆಯನ್ನು ನೀಡುತ್ತಿವೆ

mepratap's tweet image. ಪ್ರತಿ ವರ್ಷ ಅಕ್ಟೋಬರ್ 10 ರಂದು ರಾಷ್ಟ್ರೀಯ ಅಂಚೆ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆಯು ದೇಶಕ್ಕೆ ಸಲ್ಲಿಸುತ್ತಿರುವ ಕೊಡುಗೆಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. 

ಜನರನ್ನು ಸಂಪರ್ಕಿಸುವ ಒಂದು ಭಾಗವಾಗಿರುವ ಅಂಚೆ ಸೇವೆಗಳು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಕೊಡುಗೆಯನ್ನು ನೀಡುತ್ತಿವೆ

ಆದಿ ಚುಂಚನಗಿರಿಯಲ್ಲಿ ನಾನು ಮಾಡಿದ ಚುಟುಕು ಭಾಷಣ .


ಚಂದನವನದ ಜನಪ್ರಿಯ ನಿರ್ದೇಶಕರಾದ ಶ್ರೀ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ತಮಗೆ ಆರೋಗ್ಯ, ಆಯಸ್ಸು, ಸುಖ - ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

mepratap's tweet image. ಚಂದನವನದ ಜನಪ್ರಿಯ ನಿರ್ದೇಶಕರಾದ ಶ್ರೀ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
 ತಾಯಿ ಚಾಮುಂಡೇಶ್ವರಿಯು ತಮಗೆ ಆರೋಗ್ಯ, ಆಯಸ್ಸು, ಸುಖ - ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

India achieves 2030 target on non-fossil power newindianexpress.com/nation/2025/Oc…

mepratap's tweet image. India achieves 2030 target on non-fossil power
newindianexpress.com/nation/2025/Oc…

Prathap Simha reposted

Addressing the India Mobile Congress 2025 in New Delhi.


ಅತ್ಯಂತ ಸಮರ್ಪಣೆ ಮತ್ತು ಉತ್ಕೃಷ್ಟತೆಯಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಮುಗಿಲ ಕಾಯುವ ವಾಯುಪಡೆಯ ವೀರ ಯೋಧರಿಗೆ ಭಾರತೀಯ ವಾಯು ಸೇನಾ ದಿನದ ಶುಭಾಶಯಗಳು. ಭಾರತೀಯ ವಾಯು ಸೇನಾ ಪಡೆಗಳ ಧೈರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಸ್ಮರಿಸೋಣ. #AirForceDay

mepratap's tweet image. ಅತ್ಯಂತ ಸಮರ್ಪಣೆ ಮತ್ತು ಉತ್ಕೃಷ್ಟತೆಯಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಮುಗಿಲ ಕಾಯುವ ವಾಯುಪಡೆಯ ವೀರ ಯೋಧರಿಗೆ ಭಾರತೀಯ ವಾಯು ಸೇನಾ ದಿನದ ಶುಭಾಶಯಗಳು.

ಭಾರತೀಯ ವಾಯು ಸೇನಾ ಪಡೆಗಳ ಧೈರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಸ್ಮರಿಸೋಣ. 

#AirForceDay

Prathap Simha reposted

ಕಾಂತಾರ 🙏🙏🙏 ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ. ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ. ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು.…

hd_kumaraswamy's tweet image. ಕಾಂತಾರ 🙏🙏🙏

ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ.

ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ.

ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು.…
hd_kumaraswamy's tweet image. ಕಾಂತಾರ 🙏🙏🙏

ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ.

ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ.

ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು.…

ಮೈಸೂರಿನಲ್ಲಿ ಇಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಕಾಂತಾರ ಅಧ್ಯಾಯ-1' ಸಿನಿಮಾ ವೀಕ್ಷಿಸಿದರು. #KantaraChapter1 @hombalefilms @KantaraFilm @shetty_rishab @VKiragandur

mepratap's tweet image. ಮೈಸೂರಿನಲ್ಲಿ ಇಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಕಾಂತಾರ ಅಧ್ಯಾಯ-1' ಸಿನಿಮಾ ವೀಕ್ಷಿಸಿದರು.
#KantaraChapter1
@hombalefilms @KantaraFilm @shetty_rishab @VKiragandur
mepratap's tweet image. ಮೈಸೂರಿನಲ್ಲಿ ಇಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಕಾಂತಾರ ಅಧ್ಯಾಯ-1' ಸಿನಿಮಾ ವೀಕ್ಷಿಸಿದರು.
#KantaraChapter1
@hombalefilms @KantaraFilm @shetty_rishab @VKiragandur
mepratap's tweet image. ಮೈಸೂರಿನಲ್ಲಿ ಇಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಕಾಂತಾರ ಅಧ್ಯಾಯ-1' ಸಿನಿಮಾ ವೀಕ್ಷಿಸಿದರು.
#KantaraChapter1
@hombalefilms @KantaraFilm @shetty_rishab @VKiragandur
mepratap's tweet image. ಮೈಸೂರಿನಲ್ಲಿ ಇಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಕಾಂತಾರ ಅಧ್ಯಾಯ-1' ಸಿನಿಮಾ ವೀಕ್ಷಿಸಿದರು.
#KantaraChapter1
@hombalefilms @KantaraFilm @shetty_rishab @VKiragandur

Prathap Simha reposted

Civilians' Death in Terror Attacks UPA Modi Mumbai 406 0 Delhi 122 0 Guwahati 81 0 Hyd 71 0 Jaipur 63 0 Varanasi 32 0 Guj 29 0


Loading...

Something went wrong.


Something went wrong.